ಜೆಡಿಎಸ್​ಗೆ ಹಾಕುವ ಮತ ಕಾಂಗ್ರೆಸ್​ಗೆ ಹೋದಂತೆ: ಜೆಡಿಎಸ್ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ

ಚನ್ನಪಟ್ಟಣ: ಕಾಂಗ್ರೆಸ್ ಪಕ್ಷ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಕರ್ನಾಟಕದ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್, ಜೆಡಿಎಸ್ ಎರಡು ಕುಟುಂಬ ಪಕ್ಷಗಳು. ಜೆಡಿಎಸ್​ಗೆ ಹಾಕುವ ಪ್ರತಿಯೊಂದು ಮತವೂ ಕಾಂಗ್ರೆಸ್​ಗೆ ಹೋಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮಾತನಾಡುತ್ತಾ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದೆ. ರಾಮನಗರದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯ. ಬಡಜನರ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಿದ್ದು, ಬದಲಾವಣೆಗೆ ಸಾಧ್ಯವಾಗಿದೆ ಎಂದು … Continue reading ಜೆಡಿಎಸ್​ಗೆ ಹಾಕುವ ಮತ ಕಾಂಗ್ರೆಸ್​ಗೆ ಹೋದಂತೆ: ಜೆಡಿಎಸ್ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ