ಜೆಡಿಎಸ್ಗೆ ಹಾಕುವ ಮತ ಕಾಂಗ್ರೆಸ್ಗೆ ಹೋದಂತೆ: ಜೆಡಿಎಸ್ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ
ಚನ್ನಪಟ್ಟಣ: ಕಾಂಗ್ರೆಸ್ ಪಕ್ಷ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಕರ್ನಾಟಕದ ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್, ಜೆಡಿಎಸ್ ಎರಡು ಕುಟುಂಬ ಪಕ್ಷಗಳು. ಜೆಡಿಎಸ್ಗೆ ಹಾಕುವ ಪ್ರತಿಯೊಂದು ಮತವೂ ಕಾಂಗ್ರೆಸ್ಗೆ ಹೋಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮಾತನಾಡುತ್ತಾ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದೆ. ರಾಮನಗರದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯ. ಬಡಜನರ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಿದ್ದು, ಬದಲಾವಣೆಗೆ ಸಾಧ್ಯವಾಗಿದೆ ಎಂದು … Continue reading ಜೆಡಿಎಸ್ಗೆ ಹಾಕುವ ಮತ ಕಾಂಗ್ರೆಸ್ಗೆ ಹೋದಂತೆ: ಜೆಡಿಎಸ್ ವಿರುದ್ಧ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed