ದೆಹಲಿಯ ರಾಜ ಪರಿವಾರಕ್ಕೆ ಕರ್ನಾಟಕವನ್ನು ATM ಮಾಡಲು ಕಾಂಗ್ರೆಸ್ ಬಯಸುತ್ತಿದೆ: ಮೋದಿ ವಾಗ್ದಾಳಿ
ಮಂಗಳೂರು: ದೆಹಲಿಯಲ್ಲಿರುವ ತಮ್ಮ ರಾಜ ಪರಿವಾರಕ್ಕೆ ಕರ್ನಾಟಕವನ್ನು ನಂ. 1 ಎಟಿಎಂ ಮಾಡಲು ಕಾಂಗ್ರೆಸ್ ಬಯಸುತ್ತಿದೆ. ಶೇ. 85 ರಷ್ಟು ಕಮಿಷನ್ ತಿನ್ನುವ ಕಾಂಗ್ರೆಸ್ ರಾಜ್ಯವನ್ನು ಹಿಂದಕ್ಕೆ ದೂಡುತ್ತದೆ. ಇದಕ್ಕಾಗಿ ಕಾಂಗ್ರೆಸ್ನಿಂದ ಜನ ಬಹಳ ಎಚ್ಚರಿಕೆಯಿಂದ ಇರಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಮೂಲ್ಕಿಯ ಕೊಲ್ನಾಡುವಿನಲ್ಲಿ ನಡೆದ ಬಿಜೆಪಿ ಬಹಿರಂಗ ಸಭೆಯಲ್ಲಿ ಭಾರತ್ ಮಾತಾ ಕೀ ಜೈ, ಬಜರಂಗಬಲಿ ಕೀ ಜೈ ಎಂದು ಘೋಷಣೆ ಕೂಗುವ ಮೂಲಕ ಪ್ರಧಾನಿ ಮೋದಿ ಮಾತು ಆರಂಭಿಸಿದರು. ಇದನ್ನೂ ಓದಿ: ರಾಮ, … Continue reading ದೆಹಲಿಯ ರಾಜ ಪರಿವಾರಕ್ಕೆ ಕರ್ನಾಟಕವನ್ನು ATM ಮಾಡಲು ಕಾಂಗ್ರೆಸ್ ಬಯಸುತ್ತಿದೆ: ಮೋದಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed