ದೆಹಲಿಯ ರಾಜ ಪರಿವಾರಕ್ಕೆ ಕರ್ನಾಟಕವನ್ನು ATM ಮಾಡಲು ಕಾಂಗ್ರೆಸ್​​ ಬಯಸುತ್ತಿದೆ: ಮೋದಿ ವಾಗ್ದಾಳಿ

ಮಂಗಳೂರು: ದೆಹಲಿಯಲ್ಲಿರುವ ತಮ್ಮ ರಾಜ ಪರಿವಾರಕ್ಕೆ ಕರ್ನಾಟಕವನ್ನು ನಂ. 1 ಎಟಿಎಂ ಮಾಡಲು ಕಾಂಗ್ರೆಸ್​​ ಬಯಸುತ್ತಿದೆ. ಶೇ. 85 ರಷ್ಟು ಕಮಿಷನ್​ ತಿನ್ನುವ ಕಾಂಗ್ರೆಸ್​ ರಾಜ್ಯವನ್ನು ಹಿಂದಕ್ಕೆ ದೂಡುತ್ತದೆ. ಇದಕ್ಕಾಗಿ ಕಾಂಗ್ರೆಸ್​ನಿಂದ ಜನ ಬಹಳ ಎಚ್ಚರಿಕೆಯಿಂದ ಇರಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಮೂಲ್ಕಿಯ ಕೊಲ್ನಾಡುವಿನಲ್ಲಿ ನಡೆದ ಬಿಜೆಪಿ ಬಹಿರಂಗ ಸಭೆಯಲ್ಲಿ ಭಾರತ್​ ಮಾತಾ ಕೀ ಜೈ, ಬಜರಂಗಬಲಿ ಕೀ ಜೈ ಎಂದು ಘೋಷಣೆ ಕೂಗುವ ಮೂಲಕ ಪ್ರಧಾನಿ ಮೋದಿ ಮಾತು ಆರಂಭಿಸಿದರು. ಇದನ್ನೂ ಓದಿ: ರಾಮ, … Continue reading ದೆಹಲಿಯ ರಾಜ ಪರಿವಾರಕ್ಕೆ ಕರ್ನಾಟಕವನ್ನು ATM ಮಾಡಲು ಕಾಂಗ್ರೆಸ್​​ ಬಯಸುತ್ತಿದೆ: ಮೋದಿ ವಾಗ್ದಾಳಿ