ಲೂಟಿ ಹೊಡೆಯಲು ಮತ್ತೆ ಒಂದಾಗಿವೆ: ಡಿಎಂಕೆ, ಕಾಂಗ್ರೆಸ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಕನ್ಯಾಕುಮಾರಿ (ತಮಿಳುನಾಡು): ಜನರನ್ನು ಲೂಟಿ ಮಾಡುವ ಸಲುವಾಗಿ ಡಿಎಂಕೆ ಮತ್ತು ಕಾಂಗ್ರೆಸ್ ಒಂದಾಗಿವೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಎರಡೂ ವಿರೋಧ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದರು. ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಬಿಜೆಪಿಯ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: ಜಲಂಧರ್‌ನಲ್ಲಿರುವ ಅನಿವಾಸಿ ಭಾರತೀಯನ ಮನೆ ಮೇಲೆ ಲಿಬರ್ಟಿ ಪ್ರತಿಮೆ..ಕಾರಣ ಹೀಗಿದೆ ನೋಡಿ 2ಜಿ ಸ್ಪೆಕ್ಟ್ರಂ ಹಗರಣದ ‘ಅತಿದೊಡ್ಡ ಫಲಾನುಭವಿ ‘ಡಿಎಂಕೆ’ಯಾಗಿದೆ. ಬಿಜೆಪಿಯು ಜನರ ಸಂಕಷ್ಟಕ್ಕೆ ನೆರವಾಗುತ್ತ, ಅಭಿವೃದ್ಧಿಗೆ ಆದ್ಯತೆ ನೀಡಿದ್ದರೂ ವಿರೋಧ ಪಕ್ಷಗಳ ಮೈತ್ರಿಕೂಟವಾದ ‘INDIA’ ತನ್ನ … Continue reading ಲೂಟಿ ಹೊಡೆಯಲು ಮತ್ತೆ ಒಂದಾಗಿವೆ: ಡಿಎಂಕೆ, ಕಾಂಗ್ರೆಸ್​ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ