ಪ್ರತಿ ಕನ್ನಡಿಗನ ಕನಸು, ನನ್ನ ಕನಸು, ನಿಮ್ಮ ನಿರ್ಣಯವೇ ನನ್ನ ನಿರ್ಣಯ: ಪ್ರಧಾನಿ ಮೋದಿ
ದೆಹಲಿ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಪರಿಗಣನೆಗೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ರಾಜ್ಯ ಜನತೆಗೆ ವಿಶೇಷ ಸಂದೇಶವೊಂದನ್ನು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. “ಪ್ರತಿಯೊಬ್ಬ ಕನ್ನಡಿಗನ ಕನಸು, ನನ್ನ ಕನಸು. ನಿಮ್ಮ ನಿರ್ಣಯವೇ ನನ್ನ ನಿರ್ಣಯ” ಎಂದು ಕನ್ನಡಿಗರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ದೇಶದ ಆರ್ಥಿಕತೆಗೆ ಕರ್ನಾಟಕ ನೀಡಿರುವ ಮಹತ್ವದ ಕೊಡುಗೆಗಳ ಬಗ್ಗೆ ಮಾತನಾಡಿರುವ ಅವರು, “ವಿಶ್ವದಲ್ಲಿ ಭಾರತವು 5ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಿದ್ದು, ಶೀಘ್ರವೇ ಭಾರತ ವಿಶ್ವದ ಅಗ್ರ ಮೂರು … Continue reading ಪ್ರತಿ ಕನ್ನಡಿಗನ ಕನಸು, ನನ್ನ ಕನಸು, ನಿಮ್ಮ ನಿರ್ಣಯವೇ ನನ್ನ ನಿರ್ಣಯ: ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed