ದೇಶಾದ್ಯಂತ ದೀಪ ಹಚ್ಚಿ ಕರೊನಾ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದ ದೇಶಪ್ರೇಮಿಗಳು: ದೀಪ ಬೆಳಗಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮಹಾಮಾರಿ ಕರೊನಾ ವಿರುದ್ಧದ ಹೋರಾಟದಲ್ಲಿ ಯಾರು ಏಕಾಂಗಿಯಲ್ಲ. ನಾವೆಲ್ಲರೂ ಒಂದೇ ಎಂದು ಸಾರಲು ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದ ದೀಪ ಬೆಳಗುವ ಸಂಕಲ್ಪಕ್ಕೆ ಇಡೀ ರಾಷ್ಟ್ರದ ಜನತೆ ಭರ್ಜರಿ ಬೆಂಬಲ ನೀಡಿದರು. ಇಡೀ ರಾಷ್ಟ್ರವೇ ದೀಪದ ಬೆಳಕಿನಲ್ಲಿ ಕರೊನಾ ಅಂಧಕಾರವನ್ನು ತೊಲಗಿಸುವ ಪ್ರಧಾನಿ ಕರೆಗೆ ಓಗೊಟ್ಟರು. ಕೆಲವರ ವ್ಯಂಗ್ಯ, ಟೀಕೆ-ಟಿಪ್ಪಣಿಗಳು ನಡುವೆಯೂ ಪ್ರಧಾನಿ ಮಾತಿಗೆ ಭಾವನಾತ್ಮಕವಾಗಿ ಬೆಸೆದುಕೊಂಡ ಜನತೆ ಭಾನುವಾರ ರಾತ್ರಿ 9 ಗಂಟೆಗೆ 9 ನಿಮಿಷ ದೀಪ ಬೆಳಗಿಸಿದರು. ಮೊಬೈಲ್​ ಫ್ಲ್ಯಾಶ್​ ಲೈಟ್​, … Continue reading ದೇಶಾದ್ಯಂತ ದೀಪ ಹಚ್ಚಿ ಕರೊನಾ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದ ದೇಶಪ್ರೇಮಿಗಳು: ದೀಪ ಬೆಳಗಿದ ಪ್ರಧಾನಿ ನರೇಂದ್ರ ಮೋದಿ