ನಿಮ್ಮ ಸೇವೆಗೆ ನಾವು ಸದಾ ಸಿದ್ಧ, ನೀಡಿದ್ದ ಭರವಸೆಗೆ ಇಂದು ಸಾಕ್ಷಿಯಾಗಿದ್ದೇವೆ: ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಡಬಲ್​ ಇಂಜಿನ್​ ಸರ್ಕಾರ ರಾಜ್ಯದ ಅಭಿವೃದ್ಧಿಗಳಿಗೆ ಭರವಸೆ ನೀಡಿತ್ತು. ಆ ಭರವಸೆಗಳಿಗೆ ಇಂದು ನಾವೆಲ್ಲಾ ಸಾಕ್ಷಿಯಾಗಿದ್ದೇವೆ ಎಂದು ಹೇಳಿದರು. ರಾಜ್ಯದಲ್ಲಿ ಹಲವು ಮೂಲ ಸೌಕರ್ಯ ಜಾರಿಯಾಗುತ್ತಿದೆ. ಹೀಗಾಗಿ ನನಗೆ ತುಂಬಾ ಸಂತಸವಾಗುತ್ತಿದೆ. ನಿಮ್ಮ ಸೇವೆ ನಾವು ಸದಾ ಸಿದ್ಧರಿದ್ದೇವೆ. ಕರ್ನಾಟಕದಲ್ಲಿ 5 ರಾಷ್ಟ್ರೀಯ ಹೆದ್ದಾರಿ ಪ್ರಾಜೆಕ್ಟ್​ ಹಾಗೂ … Continue reading ನಿಮ್ಮ ಸೇವೆಗೆ ನಾವು ಸದಾ ಸಿದ್ಧ, ನೀಡಿದ್ದ ಭರವಸೆಗೆ ಇಂದು ಸಾಕ್ಷಿಯಾಗಿದ್ದೇವೆ: ಪ್ರಧಾನಿ ಮೋದಿ