‘ಹೀಗಾದರೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ರನ್ನೂ ಉಗ್ರನೆಂದು ಕರೆಯುತ್ತಾರೆ’ ರಾಹುಲ್ ಗಾಂಧಿ ಆರೋಪ
ನವದೆಹಲಿ: ಕೃಷಿ ಕಾಯ್ದೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವೇ ಉಳಿದಿಲ್ಲ ಎಂದು ಅವರು ಆರೋಪಿಸಿರುವ ಅವರು, ಒಂದು ವೇಳೆ ಮೋಹನ್ ಭಾಗವತ್ ಅವರು ಪ್ರಧಾನಿಯನ್ನು ವಿರೋಧಿಸಿದರೆ ಅವರಿಗೂ ಉಗ್ರನೆಂದು ಹಣೆಪಟ್ಟಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸ್ ಚಾಲಕನ ತಪ್ಪಿಗೆ ಬಲಿಯಾದ ಮಾಜಿ ಮಿಸ್ ವರ್ಲ್ಡ್! 60ರ ಹರೆಯದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದ ಅಪರೂಪದ ಮಾಡೆಲ್ ಇವರು … Continue reading ‘ಹೀಗಾದರೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ರನ್ನೂ ಉಗ್ರನೆಂದು ಕರೆಯುತ್ತಾರೆ’ ರಾಹುಲ್ ಗಾಂಧಿ ಆರೋಪ
Copy and paste this URL into your WordPress site to embed
Copy and paste this code into your site to embed