‘ಹೀಗಾದರೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ರನ್ನೂ ಉಗ್ರನೆಂದು ಕರೆಯುತ್ತಾರೆ’ ರಾಹುಲ್​ ಗಾಂಧಿ ಆರೋಪ

ನವದೆಹಲಿ: ಕೃಷಿ ಕಾಯ್ದೆಯ ವಿರುದ್ಧ ಹೋರಾಟ ನಡೆಸುತ್ತಿರುವ ರೈತರ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವೇ ಉಳಿದಿಲ್ಲ ಎಂದು ಅವರು ಆರೋಪಿಸಿರುವ ಅವರು, ಒಂದು ವೇಳೆ ಮೋಹನ್​ ಭಾಗವತ್​ ಅವರು ಪ್ರಧಾನಿಯನ್ನು ವಿರೋಧಿಸಿದರೆ ಅವರಿಗೂ ಉಗ್ರನೆಂದು ಹಣೆಪಟ್ಟಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸ್​ ಚಾಲಕನ ತಪ್ಪಿಗೆ ಬಲಿಯಾದ ಮಾಜಿ ಮಿಸ್​ ವರ್ಲ್ಡ್​! 60ರ ಹರೆಯದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದ ಅಪರೂಪದ ಮಾಡೆಲ್​ ಇವರು … Continue reading ‘ಹೀಗಾದರೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ರನ್ನೂ ಉಗ್ರನೆಂದು ಕರೆಯುತ್ತಾರೆ’ ರಾಹುಲ್​ ಗಾಂಧಿ ಆರೋಪ