ಮೈಸೂರಿನಲ್ಲಿ ವಿಷಾನಿಲ ಸೋರಿಕೆ; ಪ್ರಜ್ಞೆ ತಪ್ಪಿ ಬಿದ್ದರು ಮೂವರು ಅಗ್ನಿಶಾಮಕ ಸಿಬ್ಬಂದಿ: ಸುತ್ತಮುತ್ತ ಆತಂಕದ ವಾತಾವರಣ
ಮೈಸೂರು: ತಿರುಮಕೂಡಲು ನರಸೀಪುರ ಪಟ್ಟಣದ ವಾಟರ್ ಫಿಲ್ಟರ್ ಹೌಸ್ನಲ್ಲಿ ವಿಷ ಅನಿಲ ಸೋರಿಕೆ ಉಂಟಾಗಿದ್ದು, ತುರ್ತು ಕಾರ್ಯಾಚರಣೆಗೆ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಪೈಕಿ ಮೂವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ವಿಷ ಅನಿಲ ಸೋರಿಕೆ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಆತಂಕ ಉಂಟಾಗಿದ್ದು, ಫಿಲ್ಟರ್ ಹೌಸ್ ರಸ್ತೆಯನ್ನೇ ಬಂದ್ ಮಾಡಿ, ಸೋರಿಕೆ ತಡೆ ಕಾರ್ಯಾಚರಣೆಗೆ ಹರಸಾಹಸ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಟಿಪ್ಪು ಜಯಂತಿ ಕರಾಳ ಘಟನೆಗೆ ನಾಳೆ ಆರು ವರ್ಷ; ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ.. ವಿಷ ಅನಿಲ … Continue reading ಮೈಸೂರಿನಲ್ಲಿ ವಿಷಾನಿಲ ಸೋರಿಕೆ; ಪ್ರಜ್ಞೆ ತಪ್ಪಿ ಬಿದ್ದರು ಮೂವರು ಅಗ್ನಿಶಾಮಕ ಸಿಬ್ಬಂದಿ: ಸುತ್ತಮುತ್ತ ಆತಂಕದ ವಾತಾವರಣ
Copy and paste this URL into your WordPress site to embed
Copy and paste this code into your site to embed