ಪಿಒಕೆ ವಶ ರಾಜನಾಥ್ ಸಿಂಗ್ ಸುಳಿವು; ಕಾಶ್ಮೀರದ ಮಾನವ ಹಕ್ಕು ಹೋರಾಟಗಾರರು, ಬುದ್ಧಿಜೀವಿಗಳಿಗೆ ತರಾಟೆ
ಶ್ರೀನಗರ: ಗಿಲ್ಗಿಟ್ -ಬಾಲ್ಟಿಸ್ತಾನ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಪ್ರದೇಶಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸುಳಿವು ನೀಡಿದ್ದಾರೆ. ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆಯು 76ನೇ ಪದಾತಿದಳದ ಆಚರಣೆ ಅಂಗವಾಗಿ ಆಯೋಜಿಸಿದ್ದ ‘ಶೌರ್ಯ ದಿವಸ್’ ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಕಾಶ್ಮೀರ ಮತ್ತು ಲಡಾಖ್ ಅಭಿವೃದ್ಧಿಯ ಹೊಸ ಹಾದಿಯಲ್ಲಿದೆ (2019 ಆಗಸ್ಟ್ 5ರ ನಂತರ). ಇದು ಆರಂಭವಷ್ಟೇ. 1949 ಫೆಬ್ರವರಿ 22ರಂದು ಭಾರತದ ಸಂಸತ್ತಿನಲ್ಲಿ ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟ ನಿರ್ಣಯವನ್ನು ನಾವು ಕಾರ್ಯಗತಗೊಳಿಸಿದಾಗ … Continue reading ಪಿಒಕೆ ವಶ ರಾಜನಾಥ್ ಸಿಂಗ್ ಸುಳಿವು; ಕಾಶ್ಮೀರದ ಮಾನವ ಹಕ್ಕು ಹೋರಾಟಗಾರರು, ಬುದ್ಧಿಜೀವಿಗಳಿಗೆ ತರಾಟೆ
Copy and paste this URL into your WordPress site to embed
Copy and paste this code into your site to embed