ಸ್ಕೂಟರ್​ನಲ್ಲಿ ಶವ ಕೂರಿಸ್ಕೊಂಡು ಬಂದು ರಸ್ತೆ ಬದಿ ಎಸೆದ ಯುವಕರು: ಬರ್ತಡೇ ಪಾರ್ಟಿಗೆ ಹೋದವಳು ದುರಂತ ಅಂತ್ಯ!

ಭುವನೇಶ್ವರ್​: ಒಡಿಶಾದ ಜಾಜ್​ಪುರ್​ ಜಿಲ್ಲೆಯ ಕೌಖಿಯಾ ಪೊಲೀಸ್​ ಠಾಣಾ ವ್ಯಾಪ್ತಿಯ ಮುಲಪಲಾದ ರಸ್ತೆ ಬದಿಯಲ್ಲಿ ಜನವರಿ 27ರಂದು ಯುವತಿಯ ಮೃತದೇಹವೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ಇದೀಗ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು ಜರಾಫುಲಾ ನಾಯಕ್​ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಜಾಜ್​ಪುರ್​ ಪೊಲೀಸರು ಕಮಿಷನರೇಟ್ ಪೊಲೀಸ್ ಸಹಕಾರದೊಂದಿಗೆ ಸುಂದರ್​​ಪಾದ ಏರಿಯಾದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ರಾಕೇಶ್​ ಎಂದು ಗುರುತಿಸಲಾಗಿದೆ. ಸದ್ಯ ಜಾಜ್​ಪುರ್​ ಪೊಲೀಸರ ವಶದಲ್ಲಿರುವ ರಾಕೇಶ್​ನನ್ನು ವಿಚಾರಣೆಗೆ … Continue reading ಸ್ಕೂಟರ್​ನಲ್ಲಿ ಶವ ಕೂರಿಸ್ಕೊಂಡು ಬಂದು ರಸ್ತೆ ಬದಿ ಎಸೆದ ಯುವಕರು: ಬರ್ತಡೇ ಪಾರ್ಟಿಗೆ ಹೋದವಳು ದುರಂತ ಅಂತ್ಯ!