ಸ್ಕೂಟರ್ನಲ್ಲಿ ಶವ ಕೂರಿಸ್ಕೊಂಡು ಬಂದು ರಸ್ತೆ ಬದಿ ಎಸೆದ ಯುವಕರು: ಬರ್ತಡೇ ಪಾರ್ಟಿಗೆ ಹೋದವಳು ದುರಂತ ಅಂತ್ಯ!
ಭುವನೇಶ್ವರ್: ಒಡಿಶಾದ ಜಾಜ್ಪುರ್ ಜಿಲ್ಲೆಯ ಕೌಖಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಪಲಾದ ರಸ್ತೆ ಬದಿಯಲ್ಲಿ ಜನವರಿ 27ರಂದು ಯುವತಿಯ ಮೃತದೇಹವೊಂದು ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ಇದೀಗ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು ಜರಾಫುಲಾ ನಾಯಕ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಜಾಜ್ಪುರ್ ಪೊಲೀಸರು ಕಮಿಷನರೇಟ್ ಪೊಲೀಸ್ ಸಹಕಾರದೊಂದಿಗೆ ಸುಂದರ್ಪಾದ ಏರಿಯಾದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ರಾಕೇಶ್ ಎಂದು ಗುರುತಿಸಲಾಗಿದೆ. ಸದ್ಯ ಜಾಜ್ಪುರ್ ಪೊಲೀಸರ ವಶದಲ್ಲಿರುವ ರಾಕೇಶ್ನನ್ನು ವಿಚಾರಣೆಗೆ … Continue reading ಸ್ಕೂಟರ್ನಲ್ಲಿ ಶವ ಕೂರಿಸ್ಕೊಂಡು ಬಂದು ರಸ್ತೆ ಬದಿ ಎಸೆದ ಯುವಕರು: ಬರ್ತಡೇ ಪಾರ್ಟಿಗೆ ಹೋದವಳು ದುರಂತ ಅಂತ್ಯ!
Copy and paste this URL into your WordPress site to embed
Copy and paste this code into your site to embed