ರಾಜ್ಯದೆಲ್ಲೆಡೆ ನಾಳೆ ಪೊಲೀಸ್ ಸರ್ಪಗಾವಲು!
ಬೆಂಗಳೂರು: ರಾಜ್ಯದೆಲ್ಲೆಡೆ ಬುಧವಾರ (ಆ.5) ಪೊಲೀಸ್ ಸರ್ಪಗಾವಲು ಇರಲಿದೆ. ಕಮಿಷನರೇಟ್ ಹಾಗೂ ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿಯಾಗಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಪಡೆ ಸಜ್ಜಾಗಿದೆ. ಹೌದು, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾಳೆ(ಆ.5) ಭೂಮಿ ಪೂಜೆ ನಡೆಯಲಿದ್ದು, ಆ ವೇಳೆ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಐಜಿಪಿಗಳು ಮತ್ತು ಎಸ್ಪಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ ಡಿಜಿಐಜಿಪಿ ಪ್ರವೀಣ್ ಸೂದ್ ಮತ್ತು ಎಡಿಜಿಪಿ(ಕಾನೂನು ಸುವ್ಯವಸ್ಥೆ) ಅಮರ್ ಕುಮಾರ್ … Continue reading ರಾಜ್ಯದೆಲ್ಲೆಡೆ ನಾಳೆ ಪೊಲೀಸ್ ಸರ್ಪಗಾವಲು!
Copy and paste this URL into your WordPress site to embed
Copy and paste this code into your site to embed