ಮದುವೆಯಾಗಲು ನಿರಾಕರಿಸಿದ್ದಕ್ಕೆ ಕತ್ತು ಕುಯ್ದು ಕೊಲೆ ಮಾಡಿದ ಕಿರಾತಕ!

ಯಲಹಂಕ: ಯಲಹಂಕ ತಾಲೂಕಿನ ದಿಬ್ಬೂರು ಗ್ರಾಮದ ಬಳಿಯ ಖಾಸಗಿ ಬಡಾವಣೆಯ ನಿರ್ಜನ ಪ್ರದೇಶದಲ್ಲಿ ಯುವತಿಯ ಮೃತದೇಹ ನಿನ್ನೆ ಸಂಜೆ ಪತ್ತೆಯಾಗಿದ್ದು ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನೂ ಓದಿ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ವಿದ್ಯಾರ್ಥಿನಿ ರಾಶಿ (19) ಕೊಲೆಯಾಗಿ ಹೋಗಿದ್ದಾಳೆ. ಈಗ ಕೊಲೆ ಹಿಂದಿನ ರಹಸ್ಯವನ್ನು ಭೇದಿಸಿರುವ ಪೊಲೀಸರು, ಇದು ಪ್ರೀತಿಗಾಗಿ ನಡೆದಿರುವ ಹತ್ಯೆ ಎಂದು ಪತ್ತೆ ಹಚ್ಚಿದ್ದಾರೆ.ಇದನ್ನೂ ಓದಿ: ಚಾಕುವಿನಿಂದ ಕತ್ತು ಕುಯ್ದು ವಿದ್ಯಾರ್ಥಿನಿಯ ಭೀಕರ ಕೊಲೆ!ಪ್ರೀತಿ ವಿಚಾರಕ್ಕೆ ಯುವತಿ ಕೊಲೆಯಾಗಿದ್ದು ಮದುವೆಯಾಗಿದ್ದ ವ್ಯಕ್ತಿಯಿಂದ … Continue reading ಮದುವೆಯಾಗಲು ನಿರಾಕರಿಸಿದ್ದಕ್ಕೆ ಕತ್ತು ಕುಯ್ದು ಕೊಲೆ ಮಾಡಿದ ಕಿರಾತಕ!