ಪೊಲೀಸ್​ ವಸತಿ ಗೃಹದ ನೀರಿನ ಸಂಪಿಗೆ ಬಿದ್ದು ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ರಾಮನಗರ: ನೀರಿನ ಸಂಪಿಗೆ ಬಿದ್ದು ಪೊಲೀಸ್​ ಕಾನ್ಸ್​ಟೇಬಲ್​ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ರವಿ ಬಿರಾದಾರ್(30) ಮೃತ ಕಾನ್ಸ್​ಟೇಬಲ್​. ಬಿಜಾಪುರ ಮೂಲದ ರವಿ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್​ ಆಗಿದ್ದರು. ಇದೀಗ ಗ್ರಾಮಾಂತರ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪೊಲೀಸ್ ವಸತಿಗೃಹದ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: VIDEO| ಏಲಿಯನ್​ ರೀತಿಯ ಮೇಕೆ: ಮೂಗಿಲ್ಲ ಆದ್ರೆ ಬಾಯಿಯೊಳಗಿದೆ ಕಣ್ಣು, ವಿಚಿತ್ರ ಹುಟ್ಟಿಗೆ ಕಾರಣವೇನು? ರವಿ ಎರಡು ವರ್ಷದ ಹಿಂದಷ್ಟೆ ಸಂಚಾರಿ … Continue reading ಪೊಲೀಸ್​ ವಸತಿ ಗೃಹದ ನೀರಿನ ಸಂಪಿಗೆ ಬಿದ್ದು ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?