ಬೆಂಗಳೂರಿನ ನಂದಿನಿ ಲೇ ಔಟ್​ನಲ್ಲಿ ನಸುಕಿನಲ್ಲಿ ಮೊಳಗಿತು ಗುಂಡಿನ ಸದ್ದು..

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಲಗ್ಗೆರೆ ಕೂಲಿ ಬ್ರಿಜ್​ ಸಮೀಪ ಮಂಗಳವಾರ ನಸುಕಿನಲ್ಲಿ ಶೂಟೌಟ್​ ನಡೆದಿದ್ದು, ದರೋಡೆಕೋರನ ಕಾಲಿಗೆ ಗುಂಡೇಟು ತಗುಲಿದೆ. ಹೆಡ್​ಕಾನ್​ಸ್ಟೆಬಲ್ ಒಬ್ಬರಿಗೂ ಗಾಯವಾಗಿದೆ. ನಂದಿನ ಬಡಾವಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದರು. ದರೋಡೆಕೋರನನ್ನು ಅನುಬನ್ ಎಂದು ಗುರುತಿಸಲಾಗಿದೆ. ಈತನ ಸಹಚರ ಅನ್ವರ್​ ಎಂಬಾತನನ್ನು ಪೊಲೀಸರು ನಿನ್ನೆಯೇ ಬಂಧಿಸಿದ್ದರು. ಆತ ನೀಡಿದ ಮಾಹಿತಿ ಆಧರಿಸಿ ಕೂಲಿನಗರದಲ್ಲಿ ತಲೆಮರೆಸಿಕೊಂಡಿದ್ದ ಅನುಬನ್ ಬಂಧನಕ್ಕೆ ಪೊಲೀಸರು ಪಿಎಸ್​ಐ ಜೋಗಾನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿ ಅನುಬನ್​ ಪೊಲೀಸರಿಂದ ತಪ್ಪಿಸಿಕೊಳ್ಳಲು ಡ್ಯಾಗರ್ … Continue reading ಬೆಂಗಳೂರಿನ ನಂದಿನಿ ಲೇ ಔಟ್​ನಲ್ಲಿ ನಸುಕಿನಲ್ಲಿ ಮೊಳಗಿತು ಗುಂಡಿನ ಸದ್ದು..