ಕಾರಿನಲ್ಲಿದ್ದ ದೇವರ ಸ್ಟಿಕ್ಕರ್ ತೆಗೆಯುವಂತೆ ಸೂಚಿಸಿದ ಪೊಲೀಸರು; ಪೊಲೀಸರ ವಿರುದ್ಧ ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶ

ಮಂಗಳೂರು: ಕಾರಿನ ಗಾಜಿನ ಮೇಲೆ ಅಂಟಿಸಿದ್ದ ದೇವರ ಸ್ಟಿಕ್ಕರ್ ತೆಗೆಯಲು ಸೂಚಿಸಿದ ಟ್ರಾಫಿಕ್ ಪೊಲೀಸ್ ವಿರುದ್ಧ ಹಿಂದು ಸಂಘಟನೆ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಮೇಲ್ಸೇತುವೆ ಬಳಿ ಈ ಪ್ರಕರಣ ನಡೆದಿದೆ. ಸಾರ್ವಜನಿಕರೊಬ್ಬರ ಕಾರಿನ ಹಿಂಬದಿ ಗಾಜಿನ ಮೇಲೆ ಓಂ ಸಾಯಿ ಮತ್ತು ಕೊರಗಜ್ಜ ದೈವದ ಸ್ಟಿಕ್ಕರ್ ಅಂಟಿಸಲಾಗಿತ್ತು. ಈ ಕಾರನ್ನು ತಡೆದ ಪೊಲೀಸರು ಸ್ಟಿಕ್ಕರ್ ತೆಗೆಯುವಂತೆ ಆಗ್ರಹಿಸಿದ್ದಾರೆ. ಮಂಗಳೂರು ದಕ್ಷಿಣ ಠಾಣೆಯ ಎಎಸ್​ಐ ಅಲ್ಬರ್ಟ್​ ಲಸ್ರಾದೋ ಮತ್ತಿತತರ ಸಿಬ್ಬಂದಿ ದೇವರ ಸ್ಟಿಕ್ಕರ್ … Continue reading ಕಾರಿನಲ್ಲಿದ್ದ ದೇವರ ಸ್ಟಿಕ್ಕರ್ ತೆಗೆಯುವಂತೆ ಸೂಚಿಸಿದ ಪೊಲೀಸರು; ಪೊಲೀಸರ ವಿರುದ್ಧ ಹಿಂದು ಸಂಘಟನೆ ಕಾರ್ಯಕರ್ತರ ಆಕ್ರೋಶ