ಕುಡಿದು ಯುವತಿ ಜತೆ ಅನುಚಿತವಾಗಿ ವರ್ತಿಸಿದ್ದ ಪೊಲೀಸ್ ಇನ್​ಸ್ಪೆಕ್ಟರ್; ಅಮಾನತು ಆದೇಶ..

ಬೆಂಗಳೂರು: ಯುವತಿಯೊಬ್ಬಳ ಜತೆ ಅನುಚಿತವಾಗಿ ವರ್ತಸಿದ್ದ ಪೊಲೀಸ್ ಅಧಿಕಾರಿಯನ್ನು ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ ಕೆ.ಪಿ. ಅಗ್ರಹಾರದ ಪೊಲೀಸ್ ಇನ್​ಸ್ಪೆಕ್ಟರ್​ ಗೋಪಾಲಕೃಷ್ಣ ಗೌಡ ಅಮಾನತುಗೊಂಡವರು. ಇನ್​ಸ್ಪೆಕ್ಟರ್ ಗೋಪಾಲಕೃಷ್ಣ ಗೌಡ ಹೋಟೆಲ್​ಗೆ ಹೋಗಿದ್ದಾಗ ಅಲ್ಲಿ ಪಾನಮತ್ತರಾಗಿ ಯುವತಿಯೊಬ್ಬಳ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇರೆಗೆ ಈ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗd ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಜಧಾನಿಯ ಜೀವನ್​ಬಿಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನೊಂದ ಯುವತಿ ಈ ಠಾಣೆಗೆ ದೂರು … Continue reading ಕುಡಿದು ಯುವತಿ ಜತೆ ಅನುಚಿತವಾಗಿ ವರ್ತಿಸಿದ್ದ ಪೊಲೀಸ್ ಇನ್​ಸ್ಪೆಕ್ಟರ್; ಅಮಾನತು ಆದೇಶ..