ಪೊಲೀಸರಿಗೆ ನಾಗರಿಕರ ಸಹಕಾರ ಅಗತ್ಯ

blank

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಬನಶಂಕರಿ ಬಡಾವಣೆಯ ಶ್ರೀಬನಶಂಕರಿ ದೇವಸ್ಥಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಸಂಯುಕ್ತಾಶ್ರಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ನಾಗರಿಕರ ಸಂಪರ್ಕ ಸಭೆ ಇತ್ತೀಚೆಗೆ ಏರ್ಪಡಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ. ಎಚ್.ವಿ. ಬೆಳಗಲಿ ಮಾತನಾಡಿ, ಶಾಂತಿ ಸುವ್ಯವಸ್ಥೆ ಕಾಪಾಡಲು ನಾಗರಿಕರ ಸಹಕಾರ ಪೊಲೀಸ್ ಇಲಾಖೆಗೆ ಅವಶ್ಯಕ ಎಂದು ತಿಳಿಸಿದರು.

ಅತಿಥಿಗಳಾಗಿದ್ದ ಎಸಿಪಿ ಶಿವಪ್ರಕಾಶ್ ಮಾತನಾಡಿ, ಬಡಾವಣೆ ಅಥವಾ ಎಲ್ಲಿಯಾದರೂ ತಮ್ಮ ಗಮನಕ್ಕೆ ಬರುವ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳನ್ನು 912 ನಂಬರಿಗೆ ಫೋನ್ ಮಾಡುವ ಮೂಲಕ ತಿಳಿಸಬೇಕೆಂದು ಮನವಿ ಮಾಡಿದರು.

ಪೊಲೀಸ್ ಅಧಿಕಾರಿಗಳಾದ ಶ್ರೀಮಂತ ಪಾಟೀಲ್ ಹಾಗೂ ಬನಶಂಕರಿ ದೇವಸ್ಥಾನದ ಅಧ್ಯಕ್ಷ ರೋಖಡೆ, ವಿ.ವಿ. ಕುರ್ತಕೋಟಿ, ಬಣಕಾರ್ ಉಪಸ್ಥಿತರಿದ್ದರು. ಯಮುನಪ್ಪ ಲಮಾಣಿ ಸ್ವಾಗತಿಸಿದರು.

Share This Article

ಮನೆಯಲ್ಲಿಯೇ ಮಾಡಿ ರುಚಿಕರ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ತಯಾರಿಸುವ ವಿಧಾನ | Recipe

ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಆಹಾರದ ರುಚಿಯ ಜತೆಗೆ ಆರೋಗ್ಯಕವೂ ಆಗಿರುವ ಉಪ್ಪಿನಕಾಯಿ ಮಾಡಿದರೆ ಎಲ್ಲರೂ…

ಸಕ್ಕರೆ ಅಥವಾ ಬೆಲ್ಲ ಯಾವುದು ಉತ್ತಮ ಆರೋಗ್ಯಕ್ಕೆ ಒಳ್ಳೆಯದು; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ತೂಕವನ್ನು ಇಳಿಸಲು ಅಥವಾ ಆರೋಗ್ಯಕರ ಆಹಾರವನ್ನು ಸೇವಿಸುವ ವಿಷಯಕ್ಕೆ ಬಂದಾಗ ಆಹಾರದಿಂದ ಸಕ್ಕರೆಯನ್ನು ತೆಗೆದುಹಾಕುವುದು ಅಥವಾ…

ತೂಕ ಇಳಿಕೆ ನಿಂಬೆರಸ ಅತ್ಯುತ್ತಮ ಮನೆಮದ್ದು ಎಂಬುದು ಗೊತ್ತೆ; ಇಲ್ಲಿದೆ ಬಳಸುವ ಸರಿಯಾದ ವಿಧಾನ | Health Tips

ಪ್ರಸ್ತುತ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಬೊಜ್ಜು ಸಾಮಾನ್ಯ ಸಮಸ್ಯೆಯಾಗಿದೆ. ಇದರಿಂದಾಗಿ…