ಪೊಲೀಸ್ ಅಧಿಕಾರಿಗಳೇ, ರಾಜೀನಾಮೆ ಕೊಟ್ಟು ತರಕಾರಿ ಮಾರೋಕೆ ಹೋಗಿ! – ಬಿಜೆಪಿ ವಾಗ್ದಾಳಿ
ಕೋಲ್ಕತ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ನ ಭ್ರಷ್ಟತೆಯನ್ನು, ಭ್ರಷ್ಟ ನಾಯಕರನ್ನು ಎದುರಿಸೋ ತಾಕತ್ತಿಲ್ದೇ, ಅವರ ಕೈಗೊಂಬೆಗಳಂತೆ ಪೊಲೀಸರು ವರ್ತಿಸ್ತಿರೋ ಕಾರಣ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಶನಿವಾರ ಪೊಲೀಸ್ ಇಲಾಖೆ ವಿರುದ್ಧ ತೀವ್ರ ವಾಗ್ದಾಳಿ ಆರಂಭಿಸಿದ್ದು, ವಿರೋಧ ಪಕ್ಷಗಳ ಬಗ್ಗೆ ಪಕ್ಷಪಾತ ನೀತಿ ಅನುಸರಿಸುತ್ತಿರುವ ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡಿ, ತರಕಾರಿ ಮಾರೋದಕ್ಕೆ ಹೋಗಿ ಎಂದು ವಾಕ್ಪ್ರಹಾರ ನಡೆಸಿದರು. ದಕ್ಷ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗಿದೆ. ಭ್ರಷ್ಟ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ಟಿಎಂಸಿ … Continue reading ಪೊಲೀಸ್ ಅಧಿಕಾರಿಗಳೇ, ರಾಜೀನಾಮೆ ಕೊಟ್ಟು ತರಕಾರಿ ಮಾರೋಕೆ ಹೋಗಿ! – ಬಿಜೆಪಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed