ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕೆ ನಾಲ್ವರು ಪೊಲೀಸರ ವರ್ಗಾವಣೆ ಮಾಡಿ ಆದೇಶ

ಹಿರಿಯೂರು: ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ನಾಲ್ವರು ಪೊಲೀಸರನ್ನು  ವರ್ಗಾವಣೆ ಮಾಡಿ ಆದೇಶ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ ರಾಜಕೀಯ ಪಕ್ಷದ ಪರ ಪ್ರಚಾರ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ವಿರುದ್ಧ ಬಗ್ಗೆ  ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಂದು ಎಸ್‌ಪಿ ಕೆ.ಪರಶುರಾಮ್ ಆದೇಶ ನೀಡಿದ್ದಾರೆ. ಆದೇಶ ಪತ್ರದಲ್ಲಿ ಏನಿದೆ? ಆದೇಶ … Continue reading ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕೆ ನಾಲ್ವರು ಪೊಲೀಸರ ವರ್ಗಾವಣೆ ಮಾಡಿ ಆದೇಶ