ರಾಜ್ಯ ವಿಧಾನಸಭೆ ಚುನಾವಣೆಗೆ ಖಾಕಿ ಕಣ್ಗಾವಲು, ತಪ್ಪದೇ ಮತದಾನ ಮಾಡಿ: ಅಲೋಕ್​ ಕುಮಾರ್​

ಬೆಂಗಳೂರು: ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಬಂದೋಬಸ್ತ್ ಮಾಡಲಾಗಿದ್ದು, ಬುಧವಾರ ಗಡಿ ಭಾಗಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗುವುದು ಎಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಮತ್ತು ಬುಧವಾರ ರಾಜ್ಯದ ಎಲ್ಲಾ 185 ಚೆಕ್ ಪೋಸ್ಟ್‌ಗಳಲ್ಲಿ ಭಾರೀ ಭದ್ರತೆ ಇರಲಿದ್ದು ರಾಜ್ಯದ ಎಲ್ಲಾ ಎಸ್.ಪಿ ಹಾಗೂ ಕಮೀಷನರ್‌ಗಳು ರಾತ್ರಿ ಗಸ್ತು ಮಾಡಲಿದ್ದಾರೆ. ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರಿಗೆ ಪರಿಶೀಲನೆ ನಡೆಸಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ವಿನಾಕಾರಣ ಬೇರೆ ರಾಜ್ಯದಿಂದ ಬರುವಂತಿಲ್ಲ. … Continue reading ರಾಜ್ಯ ವಿಧಾನಸಭೆ ಚುನಾವಣೆಗೆ ಖಾಕಿ ಕಣ್ಗಾವಲು, ತಪ್ಪದೇ ಮತದಾನ ಮಾಡಿ: ಅಲೋಕ್​ ಕುಮಾರ್​