ನೇಮಕದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪೊಲೀಸ್ ಇಲಾಖೆಯಿಂದ ಅನ್ಯಾಯ…!

ಶ್ರೀಕಾಂತ ಅಕ್ಕಿ ಬಳ್ಳಾರಿ: ಕರೊನಾ ನೆಪವೊಡ್ಡಿ ಸರ್ಕಾರವು ಕಲ್ಯಾಣ ಕರ್ನಾಟಕ ಸೇರಿ ವಿವಿಧೆಡೆ ಖಾಲಿಯಿರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ತುಂಬಿಕೊಳ್ಳದಿರಲು ನಿರ್ಧರಿಸಿದೆ. ಆದರೆ, ಇದುವರೆಗೂ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನಡೆಯುತ್ತಿರುವ ಅನ್ಯಾಯ ಮಾತ್ರ ಸರಿಪಡಿಸಲು ಮುಂದಾಗದೇ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಗುಲ್ಬರ್ಗಾ, ಬೀದರ್ ಜಿಲ್ಲೆಯೊಳಗೊಂಡ ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಬದಲಿಸಿದೆಯಾದರೂ ನೇಮಕಾತಿ ವಿಭಾಗದಲ್ಲಿ ನಡೆಯುತ್ತಿರುವ ಮೋಸ ಸರಿಪಡಿಸುತ್ತಿಲ್ಲ.371-ಜೆ ಪ್ರಕಾರ ಹುದ್ದೆಗಳಲ್ಲಿ ಸಿಗಬೇಕಾದ ಮೀಸಲಾತಿಯೇ ಪರಿಗಣನೆಯಾಗದಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಕಲ್ಯಾಣ … Continue reading ನೇಮಕದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪೊಲೀಸ್ ಇಲಾಖೆಯಿಂದ ಅನ್ಯಾಯ…!