ಹ್ಯಾಕರ್​ ಶ್ರೀಕಿ ಬಂಧನ ಆಗುವವರೆಗೂ ಇಷ್ಟು ಬುದ್ಧಿವಂತರಿದ್ದಾರೆ ಅನ್ನೋದೇ ಗೊತ್ತಿರಲಿಲ್ಲ: ಗೃಹಸಚಿವ

ಚಿಕ್ಕಬಳ್ಳಾಪುರ: ಹ್ಯಾಕರ್ ಶ್ರೀಕಿ ಬಂಧನ ಆಗುವವರೆಗೂ ಇಷ್ಟು ಬುದ್ಧಿವಂತರಿದ್ದಾರೆ ಎನ್ನುವುದೇ ಗೊತ್ತಿರಲಿಲ್ಲ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದ ವೇಳೆ ಅವರು ಈ ಮಾತನ್ನು ಹೇಳಿದರು. ಇದನ್ನೂ ಓದಿ: ಎರಡೂ ಡೋಸ್ ಲಸಿಕೆ ಪಡೆದಿದ್ರೂ ಇಲ್ಲಿದೆ ಒಂದು ಆತಂಕಕಾರಿ ವಿಷಯ! ಇಲಾಖೆಯಲ್ಲಿ ಬುದ್ಧಿವಂತಿಕೆಯಿಂದ ಪ್ರಕರಣಗಳನ್ನು ಭೇದಿಸಿದ ಅಧಿಕಾರಿ-ಸಿಬ್ಬಂದಿಗೆ ಪ್ರಶಂಸಾಪತ್ರ ವಿತರಿಸುತ್ತ ಅವರು ಇಂಥದ್ದೊಂದು ಅನಿಸಿಕೆಯನ್ನು ಹಂಚಿಕೊಂಡರು. ಬಿಟ್ ಕಾಯಿನ್ ಧಂದೆಯ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕಿಯ … Continue reading ಹ್ಯಾಕರ್​ ಶ್ರೀಕಿ ಬಂಧನ ಆಗುವವರೆಗೂ ಇಷ್ಟು ಬುದ್ಧಿವಂತರಿದ್ದಾರೆ ಅನ್ನೋದೇ ಗೊತ್ತಿರಲಿಲ್ಲ: ಗೃಹಸಚಿವ