ಮತದಾರರ ಮೇಲೆ ಪ್ರಭಾವ ಬೀರದಂತೆ ರೌಡಿಗಳಿಗೆ ಖಡಕ್​ ಸೂಚನೆ ನೀಡಿದ ಖಾಕಿ

ಬೆಂಗಳೂರು: ವಿಧಾನಸಭಾ ಚುನಾವಣೆ ಶಾಂತಿಯುತವಾಗಿ ನಡೆಸುವ ಸಲುವಾಗಿ ಬೆಂಗಳೂರು ನಗರ ಪೊಲೀಸರ ರೌಡಿಗಳ ಮನೆ, ಅಡ್ಡೆಗಳ ಮೇಲೆ ದಾಳಿ ಮುಂದುವರಿದಿದೆ. ಪೂರ್ವ ವಿಭಾಗ ಪೊಲೀಸರು ಸೋಮವಾರ ಬೆಳಗ್ಗೆ 5 ಗಂಟೆಯಿಂದ 10 ಗಂಟೆ ವರೆಗೆ ಕೆ.ಜಿ.ಹಳ್ಳಿ ಉಪವಿಭಾಗದ ದೇವರಜೀವನಹಳ್ಳಿ, ಕೆ.ಜಿ.ಹಳ್ಳಿ, ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಎಸಿಪಿ ನೇತೃತ್ವದಲ್ಲಿ 160 ರೌಡಿಗಳ ಮನೆ ಮತ್ತು ಅಡ್ಡೆಗಳನ್ನು ಶೋಧ ನಡೆಸಿದ್ದಾರೆ. ಗಾಂಜಾ ವಶಕ್ಕೆ ಪ್ರಮುಖ ರೌಡಿಗಳಾದ ಜೊಲ್ಲು ಇಮ್ರಾನ್, ಅನೀಸ್, ಜಹೀರ್ ಅಬ್ಬಾಸ್, ಹುಸೇನ್ ಷರೀಫ್, ಗ್ರಾನೈಟ್ ಸಾಧಿಕ್, ಸಕೀರ್, … Continue reading ಮತದಾರರ ಮೇಲೆ ಪ್ರಭಾವ ಬೀರದಂತೆ ರೌಡಿಗಳಿಗೆ ಖಡಕ್​ ಸೂಚನೆ ನೀಡಿದ ಖಾಕಿ