ಅಪಘಾತದಲ್ಲಿ ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ಸಾವು: ಮೃತ ಅನಿಲ್ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ
ಬಾಗಲಕೋಟೆ: ಆಂಧ್ರ ಪ್ರದೇಶದ ಚಿತ್ತೂರಿನ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೆಂಗಳೂರಿನ ಶಿವಾಜಿನಗರ ಠಾಣೆಯ ಪೊಲೀಸ್ ಕಾನ್ಸಟೇಬಲ್ ಅನಿಲ್ಲ ಮುಳಿಕ್ (26) ಮೂಲತಃ ಬಾಗಲಕೋಟೆಯವರಾಗಿದ್ದು, ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಅನಿಲ್ ಅವರು ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದವರು. ಕಳೆದ ಒಂದು ವಾರದ ಹಿಂದಷ್ಟೆ ಗ್ರಾಮಕ್ಕೆ ಬಂದಿದ್ದರು. ಕರ್ತವ್ಯದ ನಿಮಿತ್ತ ವಿಜಯಪುರಕ್ಕೆ ಬಂದಿದ್ದ ಅನೀಲ್, ಹತ್ತಿರದಲ್ಲೇ ಇದ್ದ ಚಿಕ್ಕಲಕಿ ಗ್ರಾಮಕ್ಕೆ ಬಂದು ತಂದೆ-ತಾಯಿ ಹಾಗೂ ಸಹೋದರನನ್ನು ಮಾತಾಡಿಸಿ ಹೋಗಿದ್ದರು. 2019ರ ಏಪ್ರಿಲ್ ತಿಂಗಳಲ್ಲಿ … Continue reading ಅಪಘಾತದಲ್ಲಿ ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ಸಾವು: ಮೃತ ಅನಿಲ್ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ
Copy and paste this URL into your WordPress site to embed
Copy and paste this code into your site to embed