ಅಪಘಾತದಲ್ಲಿ ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ಸಾವು: ಮೃತ ಅನಿಲ್ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ​

ಬಾಗಲಕೋಟೆ: ಆಂಧ್ರ ಪ್ರದೇಶದ ಚಿತ್ತೂರಿನ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬೆಂಗಳೂರಿನ ಶಿವಾಜಿನಗರ ಠಾಣೆಯ ಪೊಲೀಸ್ ಕಾನ್ಸಟೇಬಲ್ ಅನಿಲ್​ಲ ಮುಳಿಕ್ (26) ಮೂಲತಃ ಬಾಗಲಕೋಟೆಯವರಾಗಿದ್ದು, ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಅನಿಲ್​ ಅವರು ಜಮಖಂಡಿ ತಾಲೂಕಿನ ಚಿಕ್ಕಲಕಿ ಗ್ರಾಮದವರು. ಕಳೆದ ಒಂದು ವಾರದ ಹಿಂದಷ್ಟೆ ಗ್ರಾಮಕ್ಕೆ ಬಂದಿದ್ದರು. ಕರ್ತವ್ಯದ ನಿಮಿತ್ತ ವಿಜಯಪುರಕ್ಕೆ ಬಂದಿದ್ದ ಅನೀಲ್​, ಹತ್ತಿರದಲ್ಲೇ ಇದ್ದ ಚಿಕ್ಕಲಕಿ ಗ್ರಾಮಕ್ಕೆ ಬಂದು ತಂದೆ-ತಾಯಿ ಹಾಗೂ ಸಹೋದರನನ್ನು ಮಾತಾಡಿಸಿ ಹೋಗಿದ್ದರು. 2019ರ ಏಪ್ರಿಲ್ ತಿಂಗಳಲ್ಲಿ … Continue reading ಅಪಘಾತದಲ್ಲಿ ಶಿವಾಜಿ ನಗರ ಪೊಲೀಸ್ ಸಿಬ್ಬಂದಿ ಸಾವು: ಮೃತ ಅನಿಲ್ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ​