More

    ಕೆ.ಆರ್.ಸಾಗರದಲ್ಲಿ ಪೋಲಿಯೋ ಲಸಿಕೆ

    ಕೆ.ಆರ್.ಸಾಗರ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಕೆ.ಆರ್.ಸಾಗರ ಗ್ರಾಪಂ ಅಧ್ಯಕ್ಷೆ ಶ್ರುತಿ ಶ್ರೀನಿವಾಸ್ ಅವರು ಮಗುವಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಅವರು, ನಿಮ್ಮ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ. ಹೀಗಾಗಿ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸಲಹೆ ನೀಡಿದರು. ಗ್ರಾಪಂ ಉಪಾಧ್ಯಕ್ಷ ರವಿಶಂಕರ್, ಸದಸ್ಯೆ ಮಂಜುಳಾ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಪುಲ್ಲಾ, ಆಯುಷ್ ವೈದ್ಯ ಡಾ.ಸುದೀಪ್‌ಕುಮಾರ್, ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts