ಪೊಲೀಸರು ಸಾರ್ವಜನಿಕರ ಜತೆ ಕಡೇಪಕ್ಷ ಸಭ್ಯತೆಯಿಂದ ವರ್ತಿಸಿ: ಪೊಲೀಸರಿಗೆ ಎಡಿಜಿಪಿ ಪರೋಕ್ಷ ಎಚ್ಚರಿಕೆ

ಬೆಂಗಳೂರು: ಪೊಲೀಸರು ಸಾರ್ವಜನಿಕರ ಬಳಿ ದುರ್ವರ್ತನೆ ತೋರುತ್ತಾರೆ ಎಂಬುದು ಸಮಾಜದಲ್ಲಿ ಆಗಾಗ ಕೇಳಿ ಬರುವಂಥ ಆರೋಪ. ಅದೇ ಕಾರಣಕ್ಕೆ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಸಂಘರ್ಷ ಉಂಟಾಗಿದ್ದೂ ಇದೆ. ಹೀಗೆ ಪೊಲೀಸರು ದುರ್ವರ್ತನೆ ತೋರಿದ ಕುರಿತು ಮತ್ತೊಂದು ಆರೋಪ ಕೇಳಿಬಂದಿದೆ. ಈ ಪ್ರಕರಣ ಕುರಿತ ಮಾಹಿತಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ಕುಮಾರ್​ ಅವರ ಗಮನಕ್ಕೂ ತಲುಪಿದ್ದು, ಇದೇ ವಿಚಾರವಾಗಿ ಅವರು ಪೊಲೀಸರಿಗೆ ಪರೋಕ್ಷವಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬಂದ ದೂರಿನ ಮೇರೆಗೆ ಅವರು … Continue reading ಪೊಲೀಸರು ಸಾರ್ವಜನಿಕರ ಜತೆ ಕಡೇಪಕ್ಷ ಸಭ್ಯತೆಯಿಂದ ವರ್ತಿಸಿ: ಪೊಲೀಸರಿಗೆ ಎಡಿಜಿಪಿ ಪರೋಕ್ಷ ಎಚ್ಚರಿಕೆ