ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ಗಳಿಗೆ ನಿಷೇಧ; ಪಂದ್ಯಾವಳಿ ನಡೆಸಿದ್ರೆ ಕೇಸ್!
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳೇ ಗಮನಿಸಿ.. ಯಾರೋ ರಾಜಕಾರಣಿ ಪ್ರಾಯೋಜಕತ್ವ ನೀಡುತ್ತಾರೆ ಎಂದು ಟೂರ್ನಮೆಂಟ್ಗಳನ್ನು ಆಯೋಜಿಸಿದರೆ ಅನವಶ್ಯವಾಗಿ ಪೊಲೀಸ್ ಕೇಸ್ ಎದುರಿಸಬೇಕಾದ ಪ್ರಸಂಗ ಎದುರಾಗಬಹುದು. ಏಕೆಂದರೆ ಮುಂದಿನ ಚುನಾವಣೆ ಮುಗಿಯುವವರೆಗೂ ರಾಜಕೀಯಪ್ರೇರಿತ ಯಾವುದೇ ಕ್ರಿಕೆಟ್ ಟೂರ್ನಮೆಂಟ್ ನಡೆಸದಂತೆ ಪೊಲೀಸರು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡಬೆಳವಂಗಲದಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಎರಡು ಗುಂಪಿನ ನಡುವಿನ ಮಾರಾಮಾರಿಯಲ್ಲಿ ಇಬ್ಬರು ಯುವಕರು ಚಾಕು ಇರಿತದಿಂದ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ಪ್ರಕರಣದ … Continue reading ಚುನಾವಣೆ ಮುಗಿಯುವವರೆಗೂ ರಾಜಕೀಯ ಪ್ರೇರಿತ ಕ್ರಿಕೆಟ್ ಟೂರ್ನಮೆಂಟ್ಗಳಿಗೆ ನಿಷೇಧ; ಪಂದ್ಯಾವಳಿ ನಡೆಸಿದ್ರೆ ಕೇಸ್!
Copy and paste this URL into your WordPress site to embed
Copy and paste this code into your site to embed