ಘರ್ ವಾಪ್ಸಿ ಯಶಸ್ವಿ: ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆ!
ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಲಿಂಗಾಯತ ನಾಯಕ ಜಗದೀಶ್ ಶೆಟ್ಟರ್ ಅವರು ಇಂದು ಗುರುವಾರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರು ಇಂದು ಬಿಎಸ್ ಯಡಿಯೂರಪ್ಪ ಅವರೊಂದಿಗೆ ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಗೆ ತೆರಳಿದ್ದ ಸುದ್ದಿ ವರದಿಯಾಗಿತ್ತು. ಇದೀಗ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಶೆಟ್ಟರ್ ಅವರಿಗೆ ಏಪ್ರಿಲ್ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಕೇಸರಿ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ … Continue reading ಘರ್ ವಾಪ್ಸಿ ಯಶಸ್ವಿ: ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆ!
Copy and paste this URL into your WordPress site to embed
Copy and paste this code into your site to embed