ಜೆಡಿಎಸ್ ಬಿಡುವವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನ!

ಬೆಂಗಳೂರು: ತಮ್ಮ ಪಕ್ಷವನ್ನು ತೊರೆದು ಹೋಗುತ್ತಿರುವವರ ಬಗ್ಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘‘ಪಕ್ಷ ಬಿಡುವವರು ಈಗಲೇ ರಾಜೀನಾಮೆ ಕೊಟ್ಟು ಹೋಗಿ. ಬೇಕಿದ್ದರೆ ನಾನೇ ಸನ್ಮಾನ ಮಾಡಿ, ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಕಳಿಸಿ ಕೊಡುತ್ತೇನೆ’’ ಎಂದು ಹೇಳಿದ್ದಾರೆ. ಜೆಡಿಎಸ್‌ನಲ್ಲಿ ಲೈಮ್ ಲೈಟ್‌ಗೆ ಬಂದವರನ್ನು ಸೆಳೆಯುವ ಪ್ರಯತ್ನವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಎರಡು, ಮೂರು ಬಾರಿ ನಮ್ಮ ಶಾಸಕರಿಗೆ ಬಲೆ ಬೀಸಿದ್ದಾರೆ ಎಂಬುದು ಗೊತ್ತಿದೆ. 3 ಜನ ಪಕ್ಷ … Continue reading ಜೆಡಿಎಸ್ ಬಿಡುವವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನ!