‘ಲಖೀಂಪುರ್ ಆಧಾರದಲ್ಲಿ ವಿರೋಧ ಪಕ್ಷಗಳ ಪುನಶ್ಚೇತನ ಯತ್ನಕ್ಕೆ ನಿರಾಶೆ ಕಾದಿದೆ’ ಎಂದ ಪ್ರಶಾಂತ್ ಕಿಶೋರ್!
ನವದೆಹಲಿ: ಲಖೀಂಪುರ್ ಖೇರಿ ಘಟನೆಯ ಆಧಾರದ ಮೇಲೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವನ್ನು ಪುನಶ್ಚೇತನ ಮಾಡಲು ಬಯಸುತ್ತಿರುವ ಜನರಿಗೆ ದೊಡ್ಡ ನಿರಾಶೆ ಕಾದಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಲಖೀಂಪುರ್ ಘಟನೆಯ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿದ ನಂತರ, ಕಿಶೋರ್, ಈ ಮಾತು ಹೇಳಿದ್ದಾರೆ. ದೇಶದ ಚುಕ್ಕಾಣಿ ಹಿಡಿದಿರುವ ಬಿಜೆಪಿ ವಿರುದ್ಧ ಚುನಾವಣೆ ಎದುರಿಸಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪ್ರಯತ್ನ … Continue reading ‘ಲಖೀಂಪುರ್ ಆಧಾರದಲ್ಲಿ ವಿರೋಧ ಪಕ್ಷಗಳ ಪುನಶ್ಚೇತನ ಯತ್ನಕ್ಕೆ ನಿರಾಶೆ ಕಾದಿದೆ’ ಎಂದ ಪ್ರಶಾಂತ್ ಕಿಶೋರ್!
Copy and paste this URL into your WordPress site to embed
Copy and paste this code into your site to embed