‘ಲಖೀಂಪುರ್​ ಆಧಾರದಲ್ಲಿ ವಿರೋಧ ಪಕ್ಷಗಳ ಪುನಶ್ಚೇತನ ಯತ್ನಕ್ಕೆ ನಿರಾಶೆ ಕಾದಿದೆ’ ಎಂದ ಪ್ರಶಾಂತ್​ ಕಿಶೋರ್!

ನವದೆಹಲಿ: ಲಖೀಂಪುರ್​ ಖೇರಿ ಘಟನೆಯ ಆಧಾರದ ಮೇಲೆ ಕಾಂಗ್ರೆಸ್​ ನೇತೃತ್ವದ ವಿರೋಧ ಪಕ್ಷವನ್ನು ಪುನಶ್ಚೇತನ ಮಾಡಲು ಬಯಸುತ್ತಿರುವ ಜನರಿಗೆ ದೊಡ್ಡ ನಿರಾಶೆ ಕಾದಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್ ಹೇಳಿದ್ದಾರೆ. ಕಾಂಗ್ರೆಸ್​ ನಾಯಕರಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಲಖೀಂಪುರ್​ ಘಟನೆಯ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿದ ನಂತರ, ಕಿಶೋರ್​, ಈ ಮಾತು ಹೇಳಿದ್ದಾರೆ.​ ದೇಶದ ಚುಕ್ಕಾಣಿ ಹಿಡಿದಿರುವ ಬಿಜೆಪಿ ವಿರುದ್ಧ ಚುನಾವಣೆ ಎದುರಿಸಲು ಕಾಂಗ್ರೆಸ್​ ಮತ್ತು ಇತರ ವಿರೋಧ ಪಕ್ಷಗಳು ಪ್ರಯತ್ನ … Continue reading ‘ಲಖೀಂಪುರ್​ ಆಧಾರದಲ್ಲಿ ವಿರೋಧ ಪಕ್ಷಗಳ ಪುನಶ್ಚೇತನ ಯತ್ನಕ್ಕೆ ನಿರಾಶೆ ಕಾದಿದೆ’ ಎಂದ ಪ್ರಶಾಂತ್​ ಕಿಶೋರ್!