ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ಸಲಹೆಗಾರರಾಗಿ ಸುನಿಲ್ ಕನುಗೋಲು ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್​ ಗೆಲುವಿನಲ್ಲಿ ಕನುಗೋಲು ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಕನುಗೋಲು ಅವರನ್ನು ನೇಮಕ ಮಾಡಿ ಸಿದ್ದರಾಮಯ್ಯ ನಿನ್ನೆ (ಮೇ 31) ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕನುಗೋಲು ಅವರು ರಣತಂತ್ರ ಎಳೆದಿದ್ದರು. ಇದನ್ನೂ ಓದಿ: ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ; ವಿಜಯವಾಣಿ ಸಂವಾದದಲ್ಲಿ ಕೃಷಿ ಸಚಿವ ಭರವಸೆ ಯಾರು ಈ ಸನೀಲ್​ ಕನುಗೋಲು? … Continue reading ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ನೇಮಕ