ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ನೇಮಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಖ್ಯ ಸಲಹೆಗಾರರಾಗಿ ಸುನಿಲ್ ಕನುಗೋಲು ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಗೆಲುವಿನಲ್ಲಿ ಕನುಗೋಲು ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಕನುಗೋಲು ಅವರನ್ನು ನೇಮಕ ಮಾಡಿ ಸಿದ್ದರಾಮಯ್ಯ ನಿನ್ನೆ (ಮೇ 31) ಆದೇಶ ಹೊರಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕನುಗೋಲು ಅವರು ರಣತಂತ್ರ ಎಳೆದಿದ್ದರು. ಇದನ್ನೂ ಓದಿ: ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ; ವಿಜಯವಾಣಿ ಸಂವಾದದಲ್ಲಿ ಕೃಷಿ ಸಚಿವ ಭರವಸೆ ಯಾರು ಈ ಸನೀಲ್ ಕನುಗೋಲು? … Continue reading ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನಿಲ್ ಕನುಗೋಲು ನೇಮಕ
Copy and paste this URL into your WordPress site to embed
Copy and paste this code into your site to embed