ಜೆಜೆಎಂ ಕಾಮಗಾರಿ ಕಳಪೆ: ಅಧಿಕಾರಿ ವಿರುದ್ಧ ಮುಗಿಬಿದ್ದ ಗ್ರಾಮಸ್ಥರು

ವಿಜಯವಾಣಿ ಸುದ್ದಿಜಾಲ ಉಳ್ಳಾಲ ಜಲಜೀವನ ಮಿಷನ್ ಯೋಜನೆ ಕಾಮಗಾರಿ ಕಳಪೆಯಾಗಿ ನಡೆದಿದೆ ಎನ್ನುವ ಆರೋಪ ಗ್ರಾಮಸ್ಥರದ್ದಾದರೆ, 15 ದಿನಗಳಲ್ಲಿ ನೀರು ಕೊಡುತ್ತೇವೆ ಎನ್ನುವ ಅತೀವ ವಿಶ್ವಾಸ ಅಧಿಕಾರಿಯದು. ಈ ಯೋಜನೆಯ ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಅಧಿಕಾರಿಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಕಾರಣ ಗ್ರಾಮಸಭೆಯಲ್ಲಿ ಬಿಸಿಯೇರಿದ ವಾತಾವರಣ ಏರ್ಪಟ್ಟಿತು… ಇದು ತಲಪಾಡಿ ಗ್ರಾಮ ಪಂಚಾಯಿತಿಯ ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ಗುರುವಾರ 2023-24ನೇ ದ್ವಿತೀಯ ಹಂತದ ಗ್ರಾಮಸಭೆಯಲ್ಲಿ ಕಂಡುಬಂದ ದೃಶ್ಯ. … Continue reading ಜೆಜೆಎಂ ಕಾಮಗಾರಿ ಕಳಪೆ: ಅಧಿಕಾರಿ ವಿರುದ್ಧ ಮುಗಿಬಿದ್ದ ಗ್ರಾಮಸ್ಥರು