ಪುಷ್ಪಗಳಿಂದ ಮನಸೂರೆಗೊಂಡ ಕೇದಾರನಾಥ- ಮೋದಿ ಹೆಸರಲ್ಲಿ ಮೊದಲ ಪೂಜೆ: ಭಕ್ತರಿಗೆ ಸಿಗಲಿದೆಯೇ ದರುಶನ ಭಾಗ್ಯ?
ಉತ್ತರಾಖಂಡ: ವಿಶ್ವ ಪ್ರಸಿದ್ಧ ಕೇದಾರನಾಥನ ದರುಶನಕ್ಕೆ ಪ್ರತಿ ವರ್ಷವೂ ಈ ಸಮಯದಲ್ಲಿ ಜನಸಾಗರವೇ ಹರಿದು ಬರುತ್ತಿತ್ತು. ತಮ್ಮ ಇಷ್ಟದ ಶಿವನ ಅಲಂಕಾರವನ್ನು ಕಣ್ತುಂಬಿಸಿಕೊಳ್ಳಲು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ಧನ್ಯರಾಗುತ್ತಿದ್ದರು. ಆದರೆ ಈ ಬಾರಿಯ ಲಾಕ್ಡೌನ್ ಎಲ್ಲವನ್ನೂ ಕಸಿದುಕೊಂಡಿದೆ. ಕರೊನಾ ವೈರಸ್ ಭೀತಿಯಿಂದಾಗಿ ಎಲ್ಲಾ ದೇವಾಲಯಗಳಂತೆ ಕೇದಾರನಾಥನಿಗೂ ಬೀಗ ಹಾಕಲಾಗಿದೆ. ಆದರೆ ತಲೆತಲಾಂತರಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಇಂದು ಬೆಳಗ್ಗೆ 6.10ಕ್ಕೆ ದೇವಾಲಯವನ್ನು ತೆರೆಯಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಮುಖ್ಯದ್ವಾರವನ್ನಷ್ಟೇ ತೆರೆಯಲಾಗಿದೆ. ಶಿವನಿಗೆ 10 ಕ್ವಿಂಟಲ್ ಹೂವುಗಳಿಂದ ಅಲಂಕರಿಸಿ … Continue reading ಪುಷ್ಪಗಳಿಂದ ಮನಸೂರೆಗೊಂಡ ಕೇದಾರನಾಥ- ಮೋದಿ ಹೆಸರಲ್ಲಿ ಮೊದಲ ಪೂಜೆ: ಭಕ್ತರಿಗೆ ಸಿಗಲಿದೆಯೇ ದರುಶನ ಭಾಗ್ಯ?
Copy and paste this URL into your WordPress site to embed
Copy and paste this code into your site to embed