ಮತ್ತೆ ಬದಲಾಯ್ತು ಸಚಿವರಿಬ್ಬರ ಖಾತೆ!
ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಅದಲು-ಬದಲು ಆಟ ಮುಂದುವರಿದಿದ್ದು, ಇದೀಗ ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವರಿಬ್ಬರ ಖಾತೆ ಬದಲಾವಣೆ ಮಾಡಿದ್ದಾರೆ. ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡಿದ್ದ ಸಚಿವ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಸಿಎಂ ಬಿಎಸ್ವೈ ಮಾಧುಸ್ವಾಮಿ ಹಾಗೂ ಸಿ.ಪಿ ಯೋಗೇಶ್ವರ್ ಖಾತೆ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಸಣ್ಣ ನೀರಾವರಿ ಇಲಾಖೆ ಪಡೆಯುವಲ್ಲಿ ಮಾಧುಸ್ವಾಮಿ ಯಶಸ್ವಿಯಾಗಿದ್ದಾರೆ. ಮಧ್ಯಾಹ್ನ ವೈದ್ಯಕೀಯ ಖಾತೆ ಹಿಂಪಡೆದಿದ್ದ ಸಿಎಂ ಬಿಎಸ್ವೈ, ಮಾಧುಸ್ವಾಮಿಗೆ ಪ್ರವಾಸೋದ್ಯಮ … Continue reading ಮತ್ತೆ ಬದಲಾಯ್ತು ಸಚಿವರಿಬ್ಬರ ಖಾತೆ!
Copy and paste this URL into your WordPress site to embed
Copy and paste this code into your site to embed