ಮಂಡ್ಯ: ತುರ್ತು ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಜ.23ರಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ನಗರ ಪ್ರದೇಶಗಳಾದ ಚಾಮುಂಡೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಶಂಕರನಗರ, ಕ್ಯಾತುಂಗೆರೆ ಬಡಾವಣೆ , ವಿ.ವಿ ನಗರ, ಕಲ್ಲಹಳ್ಳಿ, ಬನ್ನೂರು ರಸ್ತೆ, ನಂದಿನ ಲೇಔಟ್, ಕಿರಗಂದೂರು ಬಡಾವಣೆ, ಮರೀಗೌಡ ಬಡಾವಣೆ ಹಾಗೂ ಗ್ರಾಮಾಂತರ ಪ್ರದೇಶಗಳಾದ ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ.ಹುಲಿಕೆರೆ, ಬಿ.ಹುಲಿಕೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಅಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.
ತುರ್ತು ಕಾರ್ಯನಿರ್ವಹಣೆ: ಜ.23ರಂದು ಹಲವೆಡೆ ವಿದ್ಯುತ್ ವ್ಯತ್ಯಯ

You Might Also Like
ಹೆಲ್ಮೆಟ್ ಬಳಸುವುದರಿಂದ ಕೂದಲು ಉದುರುತ್ತಿದೆಯೇ? ಇಲ್ಲಿದೆ ನೋಡಿ ಸಿಂಪಲ್ ಟಿಪ್ಸ್…! Hair Loss
Hair Loss : ಅತಿಯಾಗಿ ಹೆಲ್ಮೆಟ್ ಬಳಸುವ ಸವಾರರಲ್ಲಿ ಕೂದಲು ಉದುರುವಿಕೆ ಮತ್ತು ತಲೆಹೊಟ್ಟಿನ ಸಮಸ್ಯೆ…
1 ತಿಂಗಳಲ್ಲಿ 1000 ಮೊಟ್ಟೆ ತಿಂದ ಯುವಕ! ದೇಹದಲ್ಲಿ ಏನೆಲ್ಲ ಬದಲಾವಣೆ ಆಯ್ತು ಗೊತ್ತಾ? ಇಲ್ಲಿದೆ ಅಚ್ಚರಿ ಸಂಗತಿ… Eggs
Eggs : ಮೊಟ್ಟೆಯು ಅನೇಕ ಮಂದಿಯ ನೆಚ್ಚಿನ ಆಹಾರವಾಗಿದೆ. ದಿನಕ್ಕೆ ಕನಿಷ್ಠ ಒಂದು ಮೊಟ್ಟೆಯನ್ನಾದರೂ ತಿನ್ನುವವರಿದ್ದಾರೆ.…
ಫೆಬ್ರವರಿ ಕೊನೆಯ ವಾರದಲ್ಲಿ ಈ 3 ರಾಶಿಯವರು ಎಚ್ಚರದಿಂದಿರಿ… ಇಲ್ಲವಾದಲ್ಲಿ ಸಂಕಷ್ಟ ತಪ್ಪಿದ್ದಲ್ಲ! Zodiac Signs
Zodiac Signs : ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಅವಧಿಯ…