ರಾತ್ರೋರಾತ್ರಿ ಮಸಣದಲ್ಲಿ ಸುಂದರ ಯುವತಿಯ ಫೋಟೊ ಇಟ್ಟು ವಾಮಾಚಾರ! ಕಾರಣ ನಿಗೂಢ…

 ದೊಡ್ಡಬಳ್ಳಾಪುರ: ಆ ಗ್ರಾಮಸ್ಥರೆಲ್ಲ ಇಷ್ಟು ದಿನ ತಾವಾಯಿತು ತಮ್ಮ ಕೆಲಸವಾಯಿತು ಅಂತ ಕೃಷಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುತ್ತಿದ್ದರು. ಆದರೆ ನೆಮ್ಮದಿಯಾಗಿದ್ದ ಆ ಗ್ರಾಮಕ್ಕೆ ಎಂಟ್ರಿ ಕೊಟ್ಟ ಅದೊಂದು ಗ್ಯಾಂಗ್ ಮಧ್ಯರಾತ್ರಿ ಮಾಡುತ್ತಿರುವ ಕೆಲಸದಿಂದ ಇದೀಗ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದ್ದು, ಊರಿಂದ ಹೊರಗಡೆ ಬರುವುದಕ್ಕೂ ಭಯ ಪಡುತ್ತಿದ್ದಾರೆ. ಸುತ್ತಲೂ ಅರಿಶಿನ ಕುಂಕುಮ. ಜತೆಗೆ ರಂಗೋಲಿ. ಮತ್ತೊಂದಡೆ ತೆಂಗಿನಕಾಯಿ, ಎಲೆ, ಅಡಿಕೆ, ಕಡ್ಡಿ, ಕರ್ಪೂರ. ಪಕ್ಕದಲ್ಲೇ ಬರೆದಿರುವ ವಿವಿಧ ಬರಹಗಳು. ಅಷ್ಟೇ ಅಲ್ಲ, ಅಲ್ಲೊಂದು ಸುಂದರ ಯುವತಿಯ ಪೋಟೋ … Continue reading ರಾತ್ರೋರಾತ್ರಿ ಮಸಣದಲ್ಲಿ ಸುಂದರ ಯುವತಿಯ ಫೋಟೊ ಇಟ್ಟು ವಾಮಾಚಾರ! ಕಾರಣ ನಿಗೂಢ…