ಬಿಜೆಪಿಗೆ ವೋಟ್​ ಹಾಕಿದರೆ ಗ್ಯಾರಂಟಿ ಯೋಜನೆಗಳು ಸ್ಟಾಪ್​: ಪ್ರದೀಪ್​ ಈಶ್ವರ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇನ್ನೂ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ಮತ ಹಾಕಿದರೆ ರಾಜ್ಯ ಕಾಂಗ್ರೆಸ್​ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂದು ಶಾಸಕ ಪ್ರದೀಪ್​ ಈಶ್ವರ್​ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಕಾಂಗ್ರೆಸ್​ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಮತದಾರರನ್ನು ಉದ್ಧೇಶಿಸಿ ಮಾತನಾಡಿದ ಶಾಸಕ ಪ್ರದೀಪ್​ ಈಶ್ವರ್​, ಅಕ್ಕಂದಿರೇ, ನೀವು ಬಿಜೆಪಿಗೆ ಏನಾದರೂ ಓಟ್ ಹಾಕಿದರೆ ಅವರು ಗ್ಯಾರಂಟಿ ನಿಲ್ಲಿಸಿಬಿಡುತ್ತಾರೆ. … Continue reading ಬಿಜೆಪಿಗೆ ವೋಟ್​ ಹಾಕಿದರೆ ಗ್ಯಾರಂಟಿ ಯೋಜನೆಗಳು ಸ್ಟಾಪ್​: ಪ್ರದೀಪ್​ ಈಶ್ವರ್