ಬಿಜೆಪಿಗೆ ವೋಟ್ ಹಾಕಿದರೆ ಗ್ಯಾರಂಟಿ ಯೋಜನೆಗಳು ಸ್ಟಾಪ್: ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಇನ್ನೂ ಲೋಕಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ಮತ ಹಾಕಿದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಮತದಾರರನ್ನು ಉದ್ಧೇಶಿಸಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಅಕ್ಕಂದಿರೇ, ನೀವು ಬಿಜೆಪಿಗೆ ಏನಾದರೂ ಓಟ್ ಹಾಕಿದರೆ ಅವರು ಗ್ಯಾರಂಟಿ ನಿಲ್ಲಿಸಿಬಿಡುತ್ತಾರೆ. … Continue reading ಬಿಜೆಪಿಗೆ ವೋಟ್ ಹಾಕಿದರೆ ಗ್ಯಾರಂಟಿ ಯೋಜನೆಗಳು ಸ್ಟಾಪ್: ಪ್ರದೀಪ್ ಈಶ್ವರ್
Copy and paste this URL into your WordPress site to embed
Copy and paste this code into your site to embed