ಎಮ್ಮೆನೋ..ಹಸುನೋ.. ಸುಂದರವಾದ ಕರು ಹಾಕಿದ್ರೆ ಸಿದ್ದರಾಮಯ್ಯ ಅದೂ ನನ್ನದು ಅಂತಾರೆ: ಪ್ರಹ್ಲಾದ್ ಜೋಶಿ

ಹಾಸನ: ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದು ಅಭ್ಯಾಸ ಶುರುವಾಗಿದೆ. ಯಾರು ಏನೇ ಮಾಡಿದ್ರು ಅದು ನನ್ನದು ಎಂದು ಹೇಳುತ್ತಾರೆ. ಎಮ್ಮೆನೋ..ಹಸುನೋ.. ಸುಂದರವಾದ ಕರು ಹಾಕಿದರು ಸಿದ್ದರಾಮಯ್ಯ ಅದು ನನ್ನದು ಅಂತಾರೆ ಎಂದು ಬಿಜೆಪಿ ವಿಜಯ ಸಂಕಲ್ಪಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹಾಸನ ಅರಸೀಕೆರೆ ತಾಲೂಕ್ ಬೇಲೂರು ವಿಧಾನ ಸಭಾ ಕ್ಷೇತ್ರ ಜಾವಗಲ್​​ನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಜನಕವೇ ಕಾಂಗ್ರೆಸ್ ಆಗಿದೆ. ಕಾಂಗ್ರೆಸ್ ‌ಕಾಲದಲ್ಲಿ ಭ್ರಷ್ಟಾಚಾರ ಎನ್ನುವ ಪದ ಕಮ್ಮಿ ಆಗಿ ಹಗರಣ … Continue reading ಎಮ್ಮೆನೋ..ಹಸುನೋ.. ಸುಂದರವಾದ ಕರು ಹಾಕಿದ್ರೆ ಸಿದ್ದರಾಮಯ್ಯ ಅದೂ ನನ್ನದು ಅಂತಾರೆ: ಪ್ರಹ್ಲಾದ್ ಜೋಶಿ