ಗೆಲುವಿನ ಹುಮ್ಮಸ್ಸು ಉಕ್ಕೇರಿ, ಪೊಲೀಸ್ ಅಧಿಕಾರಿಗೇ ಧಮ್ಕಿ ಹಾಕಿದ ಹುಕ್ಕೇರಿ..
ಬೆಳಗಾವಿ: ವಾಯವ್ಯ ಶಿಕ್ಷಕರ ಮತ ಕ್ಷೇತ್ರದಲ್ಲಿ ಲಭಿಸಿದ ಭರ್ಜರಿ ಗೆಲುವಿನ ಉಕ್ಕೇರಿದ ಹುಮ್ಮಸ್ಸಿನಿಂದ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ ಪೊಲೀಸ್ ಅಧಿಕಾರಿಗೇ ಧಮ್ಕಿ ಹಾಕಿದ್ದಾರೆ. ಮಾತ್ರವಲ್ಲ, ಹಲ್ಲು ಮುರಿಯುವುದಾಗಿ ಗದರಿದ್ದಾರೆ. ಬೆಳಗಾವಿಯ ಜ್ಯೋತಿ ಕಾಲೇಜಿನ ಮತ ಎಣಿಕಾ ಕೇಂದ್ರದಲ್ಲಿ ಅಭ್ಯರ್ಥಿಯನ್ನು ಬಿಟ್ಟು ಇನ್ನಿತರರನ್ನು ಮತ ಎಣಿಕೆ ಕೇಂದ್ರದ ಒಳಗೆ ಬಿಡಲು ನಿರಾಕರಿಸಿದ್ದಕ್ಕೆ ಪ್ರಕಾಶ್ ಹುಕ್ಕೇರಿ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ. ಎಸಿಪಿ ಸದಾಶಿವ ಕಟ್ಟಿಮನಿ ಅವರಿಗೆ ‘ಬಾಯಿಯಲ್ಲಿನ ಹಲ್ಲು ಮುರಿತೇನಿ’ ಎಂಬುದಾಗಿ ಬಹಿರಂಗವಾಗಿ ಗದರಿದ್ದಾರೆ. ಪ್ರಮಾಣ ಪತ್ರ ಪಡೆಯಲು … Continue reading ಗೆಲುವಿನ ಹುಮ್ಮಸ್ಸು ಉಕ್ಕೇರಿ, ಪೊಲೀಸ್ ಅಧಿಕಾರಿಗೇ ಧಮ್ಕಿ ಹಾಕಿದ ಹುಕ್ಕೇರಿ..
Copy and paste this URL into your WordPress site to embed
Copy and paste this code into your site to embed