ಸನಾತನ ಹೇಳಿಕೆ ವಿವಾದ; ಸಚಿವ ಉದಯನಿಧಿ ಸ್ಟಾಲಿನ್​ ಮಾತನಾಡಿರುವುದರಲ್ಲಿ ತಪ್ಪೇನಿದೆ: ನಟ ಪ್ರಕಾಶ್​ ರಾಜ್​

ಕಲಬುರಗಿ: ಸನಾತನ ಧರ್ಮ ನಿರ್ಮೂಲಮನೆ ಕುರಿತು ಹೇಳಿಕೆ ನೀಡಿ ತೀವ್ರ ವಿವಾದಕ್ಕೀಡಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ಮಾತನಾಡಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನಟ, ಚಿಂತಕ ಪ್ರಕಾಶ್​ ರಾಜ್​ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ದಾರೆ. ಕಲಬುರಗಿಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಿದ ಕುರಿತು ಪ್ರತಿಕ್ರಿಯಿಸಿದ ಪ್ರಕಾಶ್​ ರಾಜ್​ ರಾಜಕಾರಣಿಗಳು ಏನು ಧರ್ಮವನ್ನು ಗುತ್ತಿಗೆ ಪಡೆದಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ ಪ್ರಕಾಶ್​ ರಾಜ್​ ನಾನು … Continue reading ಸನಾತನ ಹೇಳಿಕೆ ವಿವಾದ; ಸಚಿವ ಉದಯನಿಧಿ ಸ್ಟಾಲಿನ್​ ಮಾತನಾಡಿರುವುದರಲ್ಲಿ ತಪ್ಪೇನಿದೆ: ನಟ ಪ್ರಕಾಶ್​ ರಾಜ್​