ಸನಾತನ ಹೇಳಿಕೆ ವಿವಾದ; ಸಚಿವ ಉದಯನಿಧಿ ಸ್ಟಾಲಿನ್ ಮಾತನಾಡಿರುವುದರಲ್ಲಿ ತಪ್ಪೇನಿದೆ: ನಟ ಪ್ರಕಾಶ್ ರಾಜ್
ಕಲಬುರಗಿ: ಸನಾತನ ಧರ್ಮ ನಿರ್ಮೂಲಮನೆ ಕುರಿತು ಹೇಳಿಕೆ ನೀಡಿ ತೀವ್ರ ವಿವಾದಕ್ಕೀಡಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮಾತನಾಡಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ನಟ, ಚಿಂತಕ ಪ್ರಕಾಶ್ ರಾಜ್ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ದಾರೆ. ಕಲಬುರಗಿಯ ರಂಗಮಂದಿರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಿದ ಕುರಿತು ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್ ರಾಜಕಾರಣಿಗಳು ಏನು ಧರ್ಮವನ್ನು ಗುತ್ತಿಗೆ ಪಡೆದಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ ಪ್ರಕಾಶ್ ರಾಜ್ ನಾನು … Continue reading ಸನಾತನ ಹೇಳಿಕೆ ವಿವಾದ; ಸಚಿವ ಉದಯನಿಧಿ ಸ್ಟಾಲಿನ್ ಮಾತನಾಡಿರುವುದರಲ್ಲಿ ತಪ್ಪೇನಿದೆ: ನಟ ಪ್ರಕಾಶ್ ರಾಜ್
Copy and paste this URL into your WordPress site to embed
Copy and paste this code into your site to embed