ಗ್ಯಾರಂಟಿಗಳನ್ನು ಜನತೆಗೆ ಕೊಡಲಾಗದೆ ಕಾಂಗ್ರೆಸ್​ನವರು ಕುಂಟು ನೆಪ ಹುಡುಕುತ್ತಿದ್ದಾರೆ: ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ನಮ್ಮ ಸರ್ವರ್ ಹಾಗೂ ಸಿಸ್ಟಮ್​ಗಳನ್ನು ಇವಿಎಂ ಮಾದರಿಯಲ್ಲಿ ಹ್ಯಾಕ್ ಮಾಡಿದೆ. ಇದರಿಂದ ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದೆ ಎಂಬ ಸತೀಶ್​ ಜಾರಕಿಹೊಳಿ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ತಿರುಗೇಟು ನೀಡಿದ್ಧಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಜೋಶಿ ಹ್ಯಾಕ್​ ಆಗಿದ್ದರೆ ಸೈಬರ್​ ಕ್ರೈಂನವರಿಗೆ ದೂರು ನೀಡಿ ತನಿಖೆ ಮಾಡಿಸಲಿ. ಸತೀಶ್​ ಜಾರಕಿಹೊಳಿ ಅವರ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಕೊಡಲಾಗದೆ ಕಾಂಗ್ರೆಸ್​ನವರು ಈ ರೀತಿ ಕುಂಟು ನೆಪಗಳನ್ನು … Continue reading ಗ್ಯಾರಂಟಿಗಳನ್ನು ಜನತೆಗೆ ಕೊಡಲಾಗದೆ ಕಾಂಗ್ರೆಸ್​ನವರು ಕುಂಟು ನೆಪ ಹುಡುಕುತ್ತಿದ್ದಾರೆ: ಪ್ರಲ್ಹಾದ್​ ಜೋಶಿ